U r ananthamurthy information in english
U r ananthamurthy father name!
ಯು.ಆರ್.ಅನಂತಮೂರ್ತಿ
ಯು.ಆರ್.ಯು ಆರ್ ಅನಂತಮೂರ್ತಿ ಜನನಅನಂತಮೂರ್ತಿ | |
|---|---|
| ಜನನ | (೧೯೩೨-೧೨-೨೧)೨೧ ಡಿಸೆಂಬರ್ ೧೯೩೨ ಮೇಳಿಗೆ, ತೀರ್ಥಹಳ್ಳಿ ತಾಲ್ಲೂಕು, ಶಿವಮೊಗ್ಗ ಜಿಲ್ಲೆ, ಮೈಸೂರು ಸಂಸ್ಥಾನ, ಭಾರತ |
| ಮರಣ | 22 August 2014(2014-08-22) (aged 81) ಬೆಂಗಳೂರು, ಕರ್ನಾಟಕ, ಭಾರತ |
| ವೃತ್ತಿ | ಪ್ರಾಧ್ಯಾಪಕರು, ಕನ್ನಡದ ಪ್ರಸಿದ್ಧ ಸಾಹಿತಿ |
| ರಾಷ್ಟ್ರೀಯತೆ | ಭಾರತೀಯ |
| ಪ್ರಕಾರ/ಶೈಲಿ | ಕವಿತೆ, ಕತೆ, ಕಾದಂಬರಿ, ಪ್ರಬಂಧ, ಸಾಹಿತ್ಯವಿಮರ್ಶೆ, ನಾಟಕ |
| ಸಾಹಿತ್ಯ ಚಳುವಳಿ | ನವ್ಯ |
ಡಾ.
ಉಡುಪಿ ರಾಜಗೋಪಾಲಾಚಾರ್ಯ ಅನಂತಮೂರ್ತಿಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ಅವರು ಚಿಂತಕರೂ ವಿಮರ್ಶಕರೂ ಆಗಿ ಪ್ರಸಿದ್ಧರಾಗಿದ್ದವರು. ಇಂಗ್ಲೀಷ್ ಪ್ರಾಧ್ಯಾಪಕರಾಗಿ ವೃತ್ತಿಜೀವನ ಪ್ರಾರಂಭಿಸಿದ ಅವರು ಅನಂತರ ಶಿಕ್ಷಣ ಸೇರಿದಂತೆ ಮುಂತಾದ ಕ್ಷೇತ್ರಗಳಲ್ಲಿ ಅನೇಕ ಮುಖ್ಯ ಹುದ್ದೆಗಳನ್ನು ನಿರ್ವಹಿಸಿದರು.
ಅವರು ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಜನಿಸಿದರು ಮತ್ತು ನವ ಚಳುವಳಿಯ ಪ್ರವರ್ತಕರಲ್ಲಿ ಒಬ್ಬರೆಂದು ಪರಿಗಣಿಸಲಾಗಿದೆ.
U r ananthamurthy krutigalu in kannadaಇವರ ಸಮಗ್ರ ಸಾಹಿತ್ಯಕ್ಕಾಗಿ ೧೯೯೪ರಲ್ಲಿ ಜ್ಞಾನಪೀಠ ಪ್ರಶಸ್ತಿ ಪಡೆದರು[೧] ,ಕನ್ನಡ ಭಾಷೆಗೆ ಜ್ಞಾನಪೀಠ ಪ್ರಶಸ್ತಿಯನ್ನು ನೀಡಿರುವ ಆರನೇ ಬರಹಗಾರರಾಗಿದ್ದಾರೆ. ಈ ಪ್ರಶಸ್ತಿಯು ಭಾರತದಲ್ಲಿ ನೀಡಲ್ಪಟ್ಟ ಅತ್ಯುನ್ನತ ಗೌರವವಾಗಿದೆ. ೧೯೯೮ ರಲ್ಲಿ ಇವರು ಭಾರತ ಸರ್ಕಾರದಿಂ